- Advertisement -
ಹುಬ್ಬಳ್ಳಿ: ಪ್ಲಾಸ್ಟಿಕ್ ಬ್ಯಾನ್ ಮಾಡಿ ಸರ್ಕಾರ ಆದೇಶ ಹೊರಡಿಸಿದರೂ ಕೂಡ ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ನಿಷೇಧಿತ ಪ್ಲಾಸ್ಟಿಕ್ ಮಾತ್ರ ಎಗ್ಗಿಲ್ಲದೇ ಬಳಕೆಯಾಗುತ್ತಿದೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಲು ಮುಂದಾಗಿದ್ದಾರೆ.
ಹೌದು..ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವಲಯ ಕಚೇರಿ 8 ರ ಸಹಾಯಕ ಆಯುಕ್ತರಾದ ಮಲ್ಲಿಕಾರ್ಜುನ ಬಿ.ಎಮ್ ಅವರ ನೇತೃತ್ವದಲ್ಲಿ ವಲಯ ಕಚೇರಿ 8 ರ ವಿವಿಧ ಪ್ರದೇಶದಲ್ಲಿ ನಿಷೇಧಿತ ಪ್ಲಾಸ್ಟಿಕ್ ರೆಡ್ ಮಾಡಿ ದಂಡ ವಿಧಿಸಲಾಯಿತು.
ಇನ್ನೂ ಅವಳಿನಗರದಲ್ಲಿ ನಡೆಯುತ್ತಿರುವ ನಿಷೇಧಿತ ಪ್ಲಾಸ್ಟಿಕ್ ಬಳಕೆಯ ಬಗ್ಗೆ ಜಿಲ್ಲಾಡಳಿತ ಮತ್ತಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕಿದೆ.
ಹಿಂದೂಗಳಲ್ಲಿ ಹಸುವಿನ ಜೊತೆ ಶ್ವಾನಕ್ಕೂ ಪ್ರಾಶಸ್ತ್ಯ ನೀಡಲಾಗಿದೆ.. ಯಾಕೆ ಗೊತ್ತಾ..?
- Advertisement -