Vidyakumari : ಉಡುಪಿ ಜಿಲ್ಲೆ ನೂತನ ಡಿಸಿ ಅಧಿಕಾರ ಸ್ವೀಕಾರ

Udupi News: ಉಡುಪಿ ಜಿಲ್ಲೆಯ ನೂತನ ಡಿಸಿ ವಿದ್ಯಾಕುಮಾರಿ ಜುಲೈ 14 ಶುಕ್ರವಾರದಂದು ಅಧಿಕಾರ ಸ್ವೀಕರಿಸಿಕೊಂಡರು. ವಿದ್ಯಾಕುಮಾರಿ ಅವರು ಈ ಹಿಂದೆ ಉಡುಪಿ ಜಿಲ್ಲೆಯ ಎಡಿಸಿಯಾಗಿ ಸೇವೆ ಸಲ್ಲಿಸಿದ್ದರು. ಮೂಲತಃ ಉಳ್ಳಾಲ ತಾಲೂಕಿನ ಪಾವೂರು ಗ್ರಾಮದವರಾಗಿರುವ ಡಾ.ವಿದ್ಯಾಕುಮಾರಿ 2014ನೇ ಬ್ಯಾಚ್ ನ ಐಎಎಸ್ ಅಧಿಕಾರಿ. ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಗುರುವಾರ ಆದೇಶ ಹೊರಡಿಸಿತ್ತು. ನಂತರ ಡಾ. ವಿದ್ಯಾಕುಮಾರಿ ಅವರನ್ನು ನೇಮಕ ಮಾಡಲಾಗಿದೆ. ಇಂದು [ಜುಲೈ 14] ಅವರು ಅಧಿಕಾರ ಸ್ವೀಕರಿಸಿದ್ದಾರೆ. ಉಡುಪಿ … Continue reading Vidyakumari : ಉಡುಪಿ ಜಿಲ್ಲೆ ನೂತನ ಡಿಸಿ ಅಧಿಕಾರ ಸ್ವೀಕಾರ