Siddaramaiah : ಉಡುಪಿ : ಪಡುಬಿದ್ರಿ ಬೀಚ್ ಬಳಿ ಸಿಎಂ ಪರಿಶೀಲನೆ

Udupi News : ಕರಾವಳಿ ಮಳೆಯಬ್ಬರ ಹಿನ್ನೆಲೆ ಅನೇಕ ನಾಶ ನಷ್ಟಗಳಾಗಿವೆ. ಈ  ಕಾರಣದಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಡುಪಿಗೆ ಭೇಟಿ ನೀಡಿದರು. ಅವರ ಜೊತೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೂಡ ಜೊತೆಗಿದ್ದರು. ಕಡಲ ಕೊರೆತದಿಂದ ಹಾನಿಗೊಳಗಾಗಿರುವ ಉಡುಪಿ ಜಿಲ್ಲೆಯ ಪಡುಬಿದ್ರಿ ಬೀಚ್ ಬಳಿ ಸಿಎಂ ಮತ್ತು ಇತರ ಸಚಿವರು ಪರಿಶೀಲನೆ ನಡೆಸಿದರು. ಇನ್ನೂ ಅನೇಕ ಮಳೆಹಾನಿ ಪ್ರದೇಶಗಳಿಗೆ ಸಿಎಂ ಭೇಟಿ  ನೀಡಲಿದ್ದಾರೆ. ಪಡುಬಿದ್ರಿ ಬೀಚ್ ಬಳಿ ವೀಕ್ಷಣೆ ಸಮಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ … Continue reading Siddaramaiah : ಉಡುಪಿ : ಪಡುಬಿದ್ರಿ ಬೀಚ್ ಬಳಿ ಸಿಎಂ ಪರಿಶೀಲನೆ