Friday, June 20, 2025

Latest Posts

ಉಜಿರೆ: ಬೆಂಕಿ ಅವಘಡಕ್ಕೆ ಟಯರ್ ಅಂಗಡಿ ಧಗಧಗ…!

- Advertisement -

Belthangadi  News:

ಉಜಿರೆ ಚಾರ್ಮಾಡಿ ರಸ್ತೆಯ  ಅನುಗ್ರಹ  ಶಾಲೆಯ  ಬಳಿ  ಇರುವ ಅನರ್  ಟಯರ್ ಅಂಗಡಿಗೆ ಬೆಂಕಿ  ತಗುಲಿದ ಘಟನೆ ನಡೆದಿದೆ.  ಅಕಸ್ಮಾತಾಗಿ ತಗುಲಿದ ಬೆಂಕಿಯಿಂದ ಈ  ಅನಾಹುತ ಸಂಭವಿಸಿದ್ದು ಕಾರಣ  ಇನ್ನೂ ಸ್ಪಷ್ಟವಾಗಿ ತಿಳಿದು ಬಂದಿಲ್ಲ. ಯಾವುದೇ ಪ್ರಾಣ ಹಾನಿ ಬಗ್ಗೆಯೂ  ಖಚಿತ ಮಾಹಿತಿ ಇಲ್ಲ. ಸದ್ಯ ಅಗ್ನಿಶಾಮಕ  ದಳದವರು ಬಂದು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ ಎಂದು  ತಿಳಿದು ಬಂದಿದೆ.

ಸುಳ್ಯ : ಅನ್ಯಕೋಮಿನ ವಿದ್ಯಾರ್ಥಿನಿಯೊಂದಿಗೆ ಸ್ನೇಹ ಬೆಳೆಸಿದ ವಿದ್ಯಾರ್ಥಿಗೆ ಥಳಿತ

ಕಾಸರಗೋಡು: ಮಳೆಗೆ ಮಧೂರು ಶ್ರೀ ಮದನಂತೇಶ್ವರ ಸಿದ್ದಿ ವಿನಾಯಕ ದೇವಸ್ಥಾನ ಜಲಾವೃತ

ಮಹಾ ಮಳೆಗೆ ಬೆಂಗಳೂರಿನಲ್ಲೊಂದು ಸಾವು: ಕರುಳು ಹಿಂಡುವಂತಿದೆ ವೃದ್ಧನ ಸಾವಿನ ಕಥೆ

- Advertisement -

Latest Posts

Don't Miss