- Advertisement -
Belthangadi News:
ಉಜಿರೆ ಚಾರ್ಮಾಡಿ ರಸ್ತೆಯ ಅನುಗ್ರಹ ಶಾಲೆಯ ಬಳಿ ಇರುವ ಅನರ್ ಟಯರ್ ಅಂಗಡಿಗೆ ಬೆಂಕಿ ತಗುಲಿದ ಘಟನೆ ನಡೆದಿದೆ. ಅಕಸ್ಮಾತಾಗಿ ತಗುಲಿದ ಬೆಂಕಿಯಿಂದ ಈ ಅನಾಹುತ ಸಂಭವಿಸಿದ್ದು ಕಾರಣ ಇನ್ನೂ ಸ್ಪಷ್ಟವಾಗಿ ತಿಳಿದು ಬಂದಿಲ್ಲ. ಯಾವುದೇ ಪ್ರಾಣ ಹಾನಿ ಬಗ್ಗೆಯೂ ಖಚಿತ ಮಾಹಿತಿ ಇಲ್ಲ. ಸದ್ಯ ಅಗ್ನಿಶಾಮಕ ದಳದವರು ಬಂದು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ತಿಳಿದು ಬಂದಿದೆ.
ಸುಳ್ಯ : ಅನ್ಯಕೋಮಿನ ವಿದ್ಯಾರ್ಥಿನಿಯೊಂದಿಗೆ ಸ್ನೇಹ ಬೆಳೆಸಿದ ವಿದ್ಯಾರ್ಥಿಗೆ ಥಳಿತ
ಕಾಸರಗೋಡು: ಮಳೆಗೆ ಮಧೂರು ಶ್ರೀ ಮದನಂತೇಶ್ವರ ಸಿದ್ದಿ ವಿನಾಯಕ ದೇವಸ್ಥಾನ ಜಲಾವೃತ
ಮಹಾ ಮಳೆಗೆ ಬೆಂಗಳೂರಿನಲ್ಲೊಂದು ಸಾವು: ಕರುಳು ಹಿಂಡುವಂತಿದೆ ವೃದ್ಧನ ಸಾವಿನ ಕಥೆ
- Advertisement -