Saturday, July 27, 2024

Latest Posts

ಉಜ್ಜಯನಿ ದೇವಸ್ಥಾನದಲ್ಲಿ ಅಗ್ನಿ ಅವಘಡ ಪ್ರಕರಣ: ಓರ್ವ ಅರ್ಚಕ ಸಾವು

- Advertisement -

National News: ಉಜ್ಜಯಿನಿ ಮಹಾಾಕಾಲೇಶ್ವರ ದೇವಸ್ಥಾನದಲ್ಲಿ ಹೋಳಿ ಹುಣ್ಣಿಮೆಯ ದಿನ, ಪೂಜೆ ನಡೆಯುವಾಗ, ಅಗ್ನಿ ಅವಘಡ ಸಂಭವಿಸಿದ್ದು, ಕೆಲವರು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಈ ವೇಳೆ ಗಾಯಗೊಂಡಿದ್ದ ಹಿರಿಯ ಅರ್ಚಕರಾದ ಸತ್ಯನಾರಾಯಣ ಸೋನಿ(79) ಸಾವನ್ನಪ್ಪಿದ್ದಾರೆ. ಹೋಳಿ ಹಬ್ಬದ ದಿನ ಗರ್ಭಗುಡಿಯಲ್ಲಿ ಮಹಾಕಾಲನಿಗೆ ಗುಲಾಬಿ ರಂಗು ಬಳಸಿ ಪೂಜೆ ಮಾಡಲಾಗುತ್ತಿತ್ತು. ಈ ವೇಳೆ ಬೆಂಕಿ ಪಸರಿಸಿ, ಅಲ್ಲೇ ಇದ್ದ ಕೆಲ ಅರ್ಚಕರು ಮತ್ತು ಭಕ್ತರು ಗಾಯಗೊಂಡಿದ್ದರು. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಗುತ್ತಿತ್ತು.

ಆದರೆ ಚಿಕಿತ್ಸೆ ಫಲಿಸದೇ ಸತ್ಯನಾರಾಯಣ ಸಾವನ್ನಪ್ಪಿದ್ದಾರೆ. ಇವರಿಗೆ ಹೆಚ್ಚಿನ ಚಿಕಿತ್ಸೆಗಾಗಿ ಮುಂಬೈ ಆಸ್ಪತ್ರೆಗೆ ದಾಖಱಲಿಸಲಾಗಿದ್ದು, ಸಕ್ಕರೆ ಖಾಯಿಲೆ ಇದ್ದ ಕಾರಣ, ಇವರು ಗುಣಮುಖರಾಗಲು ಸಾಧ್ಯವಾಗದೇ, ಸಾವನ್ನಪ್ಪಿದ್ದಾರೆ. ಸತ್ಯನಾರಾಯಣ್ ಅವರ ಸಾವಿಗೆ ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್ ಸಂತಾಪ ಸೂಚಿಸಿದ್ದಾರೆ.

ಬಿಜೆಪಿ ಕಾರ್ಯಕರ್ತರನ್ನು ಭೇಟಿ ಮಾಡಿದ ಬಗ್ಗೆ ಸ್ಪಷ್ಟನೆ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್

ಶ್ರೀ ಶ್ರೀ ನಿರ್ಮಲಾನಂದ ಸ್ವಾಮೀಜಿಗಳ ಆಶೀರ್ವಾದ ಪಡೆದ ಮೈತ್ರಿ ನಾಯಕರು..

ಫೇಕ್‌ ಫ್ಯಾಕ್ಟರಿಯನ್ನು ಕಾನೂನಿನ ಮೂಲಕ ಬೇರು ಸಹಿತ ಕಿತ್ತೆಸೆಯುತ್ತೇವೆ: ಸಿಎಂ ಸಿದ್ದರಾಮಯ್ಯ

- Advertisement -

Latest Posts

Don't Miss