ಉಜ್ಜಯನಿ ದೇವಸ್ಥಾನದಲ್ಲಿ ಅಗ್ನಿ ಅವಘಡ ಪ್ರಕರಣ: ಓರ್ವ ಅರ್ಚಕ ಸಾವು

National News: ಉಜ್ಜಯಿನಿ ಮಹಾಾಕಾಲೇಶ್ವರ ದೇವಸ್ಥಾನದಲ್ಲಿ ಹೋಳಿ ಹುಣ್ಣಿಮೆಯ ದಿನ, ಪೂಜೆ ನಡೆಯುವಾಗ, ಅಗ್ನಿ ಅವಘಡ ಸಂಭವಿಸಿದ್ದು, ಕೆಲವರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಗಾಯಗೊಂಡಿದ್ದ ಹಿರಿಯ ಅರ್ಚಕರಾದ ಸತ್ಯನಾರಾಯಣ ಸೋನಿ(79) ಸಾವನ್ನಪ್ಪಿದ್ದಾರೆ. ಹೋಳಿ ಹಬ್ಬದ ದಿನ ಗರ್ಭಗುಡಿಯಲ್ಲಿ ಮಹಾಕಾಲನಿಗೆ ಗುಲಾಬಿ ರಂಗು ಬಳಸಿ ಪೂಜೆ ಮಾಡಲಾಗುತ್ತಿತ್ತು. ಈ ವೇಳೆ ಬೆಂಕಿ ಪಸರಿಸಿ, ಅಲ್ಲೇ ಇದ್ದ ಕೆಲ ಅರ್ಚಕರು ಮತ್ತು ಭಕ್ತರು ಗಾಯಗೊಂಡಿದ್ದರು. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಸತ್ಯನಾರಾಯಣ … Continue reading ಉಜ್ಜಯನಿ ದೇವಸ್ಥಾನದಲ್ಲಿ ಅಗ್ನಿ ಅವಘಡ ಪ್ರಕರಣ: ಓರ್ವ ಅರ್ಚಕ ಸಾವು