ಉಮೇಶ್ ಕತ್ತಿ ನಿಧನಕ್ಕೆ ಸಿದ್ದರಾಮಯ್ಯ ಸಂತಾಪ
Banglore News: ವಿಪಕ್ಷ ನಾಯಕ ಸಿದ್ದರಾಮಯ್ಯ ಉಮೇಶ್ ಕತ್ತಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಉಮೇಶ್ ಕತ್ತಿ ನನಗೆ ಒಳ್ಳೆಯ ಸ್ನೇಹಿತ. ನೇರ ನುಡಿಯ ವ್ಯಕ್ತಿಯಾಗಿದ್ದವ. ಕತ್ತಿ ಆರೋಗ್ಯದ ಬಗ್ಗೆ ಮೊದಲಿಂದ ನಿರ್ಲಕ್ಷ್ಯ ವಹಿಸಿದ್ರು. ಸರ್ಕಾರ ಮೂರು ದಿನ ಶೋಕಾಚರಣೆ ಮಾಡಬೇಕಾಗಿತ್ತು. ಯಾಕೆಂದರೆ ಉಮೇಶ್ ಕತ್ತಿ ಹಾಲಿ ಸಚಿವರಾಗಿದ್ದವರು. ಹಾಗಾಗಿ ಮೂರು ದಿನ ಶೋಕಾಚರಣೆ ಮಾಡಬೇಕಾಗಿತ್ತು. ಉಮೇಶ್ ಕತ್ತಿ ನನ್ನ ಜೊತೆ ಬಹಳ ಆತ್ಮೀಯವಾಗಿದ್ದರು. ನಾನು ಕೂಡ ಬೆಳಗಾವಿಗೆ ಹೋಗುತ್ತೇನೆ ಎಂದು ಹೇಳಿದ್ದಾರೆ. ಉಮೇಶ್ ಕತ್ತಿ ಅಕಾಲಿಕ ಮರಣಕ್ಕೆ … Continue reading ಉಮೇಶ್ ಕತ್ತಿ ನಿಧನಕ್ಕೆ ಸಿದ್ದರಾಮಯ್ಯ ಸಂತಾಪ
Copy and paste this URL into your WordPress site to embed
Copy and paste this code into your site to embed