Thursday, August 7, 2025

Latest Posts

ಈ ಕಿತ್ತಾಟ ನಿಲ್ಲಿಸಲಾಗದೆ ಕೈಲಾಡುವ ಗೊಂಬೆಯಂತೆ ‘ಮ್ಯಾನೇಜ್’ ಮಾಡುತ್ತಿದ್ದಾರೆ ಸಿಎಂ – ಕಾಂಗ್ರೆಸ್

- Advertisement -

ಬೆಂಗಳೂರು: ತಳ್ಳಿಕೊಂಡು ಹೋಗ್ತಿರುವ ಬಿಜೆಪಿ ಸರ್ಕಾರದಲ್ಲಿ MMSಗಳು ಹೊರಬರುತ್ತಲೇ ಇರುತ್ತವೆ! ಬಿಜೆಪಿ ನಾಯಕರ ಅಶ್ಲೀಲ ಚಿತ್ರಗಳ MMSಗಳು ಒಂದೆಡೆಯಾದರೆ, #BJPvsBJP ಕಿತ್ತಾಟದಲ್ಲಿರುವ MMS ಮತ್ತೊಂದೆಡೆ! Mಮುನಿರತ್ನ, Mಮಾಧುಸ್ವಾಮಿ, Sಸೋಮಶೇಖರ್! ಈ ಕಿತ್ತಾಟ ನಿಲ್ಲಿಸಲಾಗದೆ ಕೈಲಾಡುವ ಗೊಂಬೆಯಂತೆ ‘ಮ್ಯಾನೇಜ್’ ಮಾಡುತ್ತಿದ್ದಾರೆ ಸಿಎಂ ಎಂಬುದಾಗಿ ಕಾಂಗ್ರೆಸ್ ಹೇಳಿದೆ.

ಈ ಬಗ್ಗೆ ಟ್ವಿಟ್ ಮಾಡಿದ್ದು, ರಾಜ್ಯ ಕಂಡ ಕಳಪೆ ಸರ್ಕಾರ ಇದು ಎನ್ನಲು ಒಂದಷ್ಟು ಪುರಾವೆಗಳು. ◆ಸಚಿವರು ಕೆಲಸ ಮಾಡ್ತಿಲ್ಲ – ಸಿಎಂ ರಾಜಕೀಯ ಕಾರ್ಯದರ್ಶಿ ◆ಸಹಕಾರ ಸಚಿವರು ಕೆಲಸ ಮಾಡ್ತಿಲ್ಲ – ಮಾಧುಸ್ವಾಮಿ ◆ಕಾನೂನು ಸಚಿವರು ಕೆಲಸ ಮಾಡ್ತಿಲ್ಲ – ಎಸ್.ಟಿ ಸೋಮಶೇಖರ್ ◆ಮಾಧುಸ್ವಾಮಿ ರಾಜೀನಾಮೆ ಕೊಡಲಿ – ಮುನಿರತ್ನ #BJPvsBJP ಕಿತ್ತಾಟದಲ್ಲಿ ಎಲ್ಲವೂ ಹೊರಬರುತ್ತಿವೆ ಎಂದಿದೆ.

- Advertisement -

Latest Posts

Don't Miss