Former protest: ಬಜೆಟ್ ನಲ್ಲಿ ಕೋಲಾರ ಕಡಗಣನೆ

ಕೋಲಾರ :ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ 14 ನೇ ಬಜೆಟ್ ನಲ್ಲಿ ರಾಜ್ಯದ ಹಲವು ಜಿಲ್ಲೆಗಳಿಗೆ ಅಭಿವೃದ್ದಿಗಾಗಿ ಅನುದಾನವನ್ನು ನೀಡಿದ್ದಾರೆ. ಆದರೆ ಗಣಿ ಜಿಲ್ಲೆ ಕೋಲಾರವನ್ನು ಕಡೆಗಣನೆ ಮಾಡಿದ್ದಾರೆಂದು ನಗರದ ಬಸ್ ನಿಲ್ದಾಣದಲ್ಲಿ ರೈತ ಸಂಘಟನೆಗಳು ಬಸ್ ತಡೆದು ಪ್ರತಿಭಟನೆ ಮಾಡಿದ್ದಾರೆ.      ಕೋಲಾರ ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಜ್ವಲಂತ ಸಮಸ್ಯೆಗಳಾದ ಕೆಸಿ ವ್ಯಾಲಿಯ 3 ನೇ ಹಂತದ ಶುದ್ಧೀಕರಣ ಘಟಕಸ್ಥಾಪನೆ ಮಾಡಬೇಕು. ಹಾಗೆಯೇ ಇದುವರೆಗೂ ಯರಗೋಳ ಯೋಜನೆಯನ್ನು ಲೋಕಾರ್ಪಣೆ ಮಾಡಿಲ್ಲ. ಮಾರುಕಟ್ಟೆ ಅಭಿವೃದ್ದಿ … Continue reading Former protest: ಬಜೆಟ್ ನಲ್ಲಿ ಕೋಲಾರ ಕಡಗಣನೆ