ಕಾಂಗ್ರೆಸ್ ಪಕ್ಷದ ವಿರುದ್ಧ ಹರಿಹಾಯ್ದ ಕೇಂದ್ರ ಸಚಿವ ಭಗವಂತ ಖೂಬಾ

Hubballi News: ಹುಬ್ಬಳ್ಳಿ: ನನ್ನ ಯೋಗ್ಯತೆಗೆ ತಕ್ಕಂತೆ ಪ್ರಧಾನ ಮಂತ್ರಿಗಳು ಮತ್ತು ನನ್ನ ಪಕ್ಷ ನನಗೆ ಸ್ಥಾನಮಾನ ಕೊಟ್ಟಿದೆ . ಲಿಂಗಾಯತರಿಗೆ ಸೂಕ್ತ ಸ್ಥಾನಮಾನ ಕೊಟ್ಟಿಲ್ಲ ಅನ್ನುವುದು ಸರಿಯಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿಕೆಗೆ ಕೇಂದ್ರ ಸಚಿವ ಭಗವಂತ ಖೂಬಾ ತಿರುಗೇಟು ನೀಡಿದ್ದಾರೆ. ನಗರದಲ್ಲಿಂದು ಮಾಧ್ಯಮ ವರದಿಗಾರರೊಂದಿಗೆ ಮಾತನಾಡಿದ ಅವರು ನಾನು ಅಪೇಕ್ಷೆ ಪಡಲಾರದೇನೆ ಪಕ್ಷ ಸದಾ ಒಂದಿಲ್ಲೊಂದು ಜವಾಬ್ದಾರಿ ಕೊಟ್ಟಿದೆ . ಲಿಂಗಾಯತರಿಗೆ ಸೂಕ್ತ ಸ್ಥಾನಮಾನ ಕೊಟ್ಟಿಲ್ಲ ಅನ್ನುವುದು ಸರಿಯಲ್ಲ ಎಂದು ಹೇಳಿದರು. … Continue reading ಕಾಂಗ್ರೆಸ್ ಪಕ್ಷದ ವಿರುದ್ಧ ಹರಿಹಾಯ್ದ ಕೇಂದ್ರ ಸಚಿವ ಭಗವಂತ ಖೂಬಾ