‘ಇಲ್ಲಿ 80 ಕೋಟಿ ಉಚಿತ ರೇಷನ್ ನೀಡುತ್ತಿದ್ದಾರೆ, ಪಾಕಿಸ್ತಾನದಲ್ಲಿ ಆಹಾರಕ್ಕಾಗಿ ಪರದಾಟ’
ಕೌಶಾಂಬಿ : ಉತ್ತರ ಪ್ರದೇಶದ ಕೌಶಾಂಬಿಯಲ್ಲಿ ನಡೆದ ಕೌಶಾಂಬಿ ಮಹೋತ್ಸವವನ್ನ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಉದ್ಘಾಟಿಸಿದ್ದಾರೆ. ಕಾರ್ಯಕ್ರಮದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಉಪಸ್ಥಿತರಿದ್ದು, ಮೋದಿ ಕಾರ್ಯಗಳನ್ನ ಶ್ಲಾಘಿಸಿದ್ದಾರೆ. ಭಾರತದಲ್ಲಿ ಕಳೆದ 3 ವರ್ಷಗಳಿಂದ, 80 ಕೋಟಿ ಜನರಿಗೆ ಉಚಿತವಾಗಿ ರೇಷನ್ ನೀಡಲಾಗುತ್ತಿದೆ. ಆದರೆ ಪಾಕಿಸ್ತಾನದಲ್ಲಿ ಜನ ಆಹಾರಕ್ಕಾಗಿ ಪರದಾಡುತ್ತಿದ್ದಾರೆ. ಭಾರತ ವಿಶ್ವಗುರುವಾಗುತ್ತಿದೆ. ಪ್ರಧಾನಿ ಮೋದಿ ನಾಯಕತ್ವದಲ್ಲಿ ಭಾರತ ಅಭಿವೃದ್ಧಿ ಸಾಧಿಸುತ್ತಿದ್ದು, ಇಡೀ ಜಗತ್ತೇ ಭಾರತ ದೇಶದತ್ತ ತಿರುಗಿ ನೋಡುವಂತೆ ಮಾಡುತ್ತಿದೆ ಎಂದು … Continue reading ‘ಇಲ್ಲಿ 80 ಕೋಟಿ ಉಚಿತ ರೇಷನ್ ನೀಡುತ್ತಿದ್ದಾರೆ, ಪಾಕಿಸ್ತಾನದಲ್ಲಿ ಆಹಾರಕ್ಕಾಗಿ ಪರದಾಟ’
Copy and paste this URL into your WordPress site to embed
Copy and paste this code into your site to embed