ಉಪೇಂದ್ರ ನೀಡಿದ್ರು ಅಭಿಮಾನಿಗಳಿಗೆ ಅಭಿಯಾಣದ ಆಹ್ವಾನ…!
Film News: ಸೂಪರ್ ಸ್ಟಾರ್ ಉಪೇಂದ್ರ ಏನೇ ಮಾಡಿದ್ರೂ ಅದು ಫುಲ್ ಡಿಫರೆಂಟ್ ಆಗಿರುತ್ತೆ ಹಾಗೆಯೇ ಇದೀಗ ಅಭಿಮಾನಿಗಳಿಗೆ ಕರೆಯೋಲೆಯೊಂದನ್ನು ಕೊಟ್ಟಿದ್ದಾರೆ ಸೂಪರ್ ಸ್ಟಾರ್ ಉಪೇಂದ್ರ… ಸೂಪರ್ ಸ್ಟಾರ್ ಉಪೇಂದ್ರ ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲೇ ಒಂದು ವಿಶೇಷ ಬದಲಾವಣೆ ತಂದವರು . ನಿರಂತರ ಉತ್ತಮ ಸಂದೇಶದ ಸಿನಿಮಾ ನೀಡುತ್ತಾ ಅಭಿ ಮಾನಿ ಗಳಿಗೆ ಹತ್ತಿರವಾಗುತ್ತಿದ್ದಾರೆ. ಏಕ್ಶನ್ ಡೈರೆಕ್ಷನ್ ಜೊತೆಗೆ ಉಪ್ಪಿ ಸಮಾಜ ಸೇವೆಯಲ್ಲೂ ತಾ ಮುಂದು ಎಂದು ಮನ್ನಡೆಯುವವರು. ಹೀಗಾಗಿ ಅಭಿಮಾನಿಗಳಿಗೊಂದು ಟಾಸ್ಕ್ ನೀಡುತ್ತಿದ್ದಾರೆ ರಿಯಲ್ ಸ್ಟಾರ್ … Continue reading ಉಪೇಂದ್ರ ನೀಡಿದ್ರು ಅಭಿಮಾನಿಗಳಿಗೆ ಅಭಿಯಾಣದ ಆಹ್ವಾನ…!
Copy and paste this URL into your WordPress site to embed
Copy and paste this code into your site to embed