13 ವರ್ಷದ ಗೆಳೆಯನನ್ನು ಕತ್ತು ಸೀಳಿ ಕೊಲೆ ಮಾಡಿದ 16 ರ ಬಾಲಕ…! ಕಾರಣ ಕೇಳಿದ್ರೆ ಆಶ್ಚರ್ಯವಾಗುತ್ತೆ..!

Uttarpradesh stories: ತನ್ನ13 ವರ್ಷದ ಗೆಳೆಯನನ್ನು 16ರ ತರುಣ ಕತ್ತು ಸೀಳಿ ಕೊಲೆ ಮಾಡಿದ ಆಘಾತಕಾರಿ ಘಟನೆ ಉತ್ತರಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ. ದೆಹಲಿ ಮೀರತ್ ಎಕ್ಸ್‌ಪ್ರೆಸ್ ವೇಯಲ್ಲಿ ಬರುವ ಮಸುರಿಯಲ್ಲಿ ಈ ಭಯಾನಕ ಘಟನೆ ನಡೆದಿದೆ. ಆದರೆ ಆತನ ಕಾರಣ ಕೇಳಿದ್ರೆ ನಿಜಕ್ಕೂ ಆಶ್ಚರ್ಯವಾಗುತ್ತೆ. ಹೀಗೆ ಕೊಲೆ ಮಾಡಿದರೆ ಶಾಲೆಗೆ ಹೋಗಿ ಅಧ್ಯಯನ ನಡೆಸುವುದರಿಂದ ಪಾರಾಗಿ, ಜೈಲಿನಲ್ಲಿ ಆರಾಮವಾಗಿ ಕುಳಿತು ತಿನ್ನಬಹುದೆಂದು ಭಾವಿಸಿ ಈ ಬಾಲಕ ಸುಮಾರು ಕಳೆದ ಐದು ತಿಂಗಳಿನಿಂದ ಕೊಲೆಗೆ ಸಂಚು ರೂಪಿಸಿದ್ದ ಎನ್ನಲಾಗಿದೆ. … Continue reading 13 ವರ್ಷದ ಗೆಳೆಯನನ್ನು ಕತ್ತು ಸೀಳಿ ಕೊಲೆ ಮಾಡಿದ 16 ರ ಬಾಲಕ…! ಕಾರಣ ಕೇಳಿದ್ರೆ ಆಶ್ಚರ್ಯವಾಗುತ್ತೆ..!