ವಂದೇ ಮಾತರಂ ಹಾಡಿನಲ್ಲಿಲ್ಲ ದರ್ಶನ್,ಯಶ್: ಅಭಿಮಾನಿಗಳಿಂದ ಸರಕಾರಕ್ಕೆ ಪ್ರಶ್ನೆ
banglore:sandalwood stories: ದೇಶದೆಲ್ಲೆಡೆ 75ರ ಅಮೃತ ಮಹೋತ್ಸವದ ರಂಗು ಮೂಡಿದೆ . ಕಾಶ್ಮೀರದಿಂದ ಕನ್ಯಾಕುಮಾರಿ ವರೆಗೂ ತಿರಂಗ ಹಾರಾಡುತ್ತಿದೆ. ಸ್ಯಾಂಡಲ್ ವುಡ್ ಸ್ಟಾರ್ ಗಳು ಕೂಡಾ ಸ್ವಾತಂತ್ರ್ಯೋತ್ಸವದಲ್ಲಿ ಪಾಲ್ಗೊಂಡಿದ್ದಾರೆ. ತಾರೆಯರೆಲ್ಲಾ ವಿಶೇಷ ಗೀತೆಯ ಮೂಲಕ ದೇಶಕ್ಕೆ ನಮನ ಸಲ್ಲಿಸಿದ್ದಾರೆ. ವಿಜಯ್ ಪ್ರಕಾಶ್ ಧ್ವನಿಯಲ್ಲಿ ಮೂಡಿ ಬಂದಿರುವ ವಂದೇ ಮಾತರಂ ಹಾಡಿಗೆ ಕನ್ನಡದ ತಾರೆಯರೆಲ್ಲರೂ ಕೈ ಜೋಡಿಸಿದ್ದಾರೆ. ಕನ್ನಡದ ತಾರೆಯರ ಹಾಡನ್ನು ಮುಖ್ಯಮಂತ್ರಿಯವರ ಅಫೀಶ್ಯಲ್ ಟ್ವಿಟರ್ ಖಾತೆ ಮೂಲಕವೇ ಬಿಡುಗಡೆಗೊಳಿಸಲಾಗಿದೆ. ಈ ವಿಶೇಷ ಗೀತೆಯಲ್ಲಿ ರವಿಚಂದ್ರನ್,ಸುದೀಪ್,ಡಾಲಿ ಧನಂಜಯ್,ಅನಂತ್ ನಾಗ್,ಮುರಳಿ,ಗಣೇಶ್, … Continue reading ವಂದೇ ಮಾತರಂ ಹಾಡಿನಲ್ಲಿಲ್ಲ ದರ್ಶನ್,ಯಶ್: ಅಭಿಮಾನಿಗಳಿಂದ ಸರಕಾರಕ್ಕೆ ಪ್ರಶ್ನೆ
Copy and paste this URL into your WordPress site to embed
Copy and paste this code into your site to embed