ವಸಂತ್ ಬಂಗೇರಾ ನನ್ನ ಬಳಿಗೆ ಯಾವತ್ತೂ ವೈಯುಕ್ತಿಕ ಕೆಲಸಗಳಿಗಾಗಿ ಬಂದಿಲ್ಲ: ಸಿಎಂ ಸಿದ್ದರಾಮಯ್ಯ

Political News: ಕಾಂಗ್ರೆಸ್ ಮಾಜಿ ಶಾಸಕ ದಿವಂಗತ ವಸಂತ್ ಬಂಗೇರ ಅವರ ಉತ್ತರ ಕ್ರಿಯೆ ಮತ್ತು ನುಡಿನಮನ ಕಾರ್ಯಕ್ರಮ ನಡೆದಿದ್ದು, ಸಿಎಂ ಸಿದ್ದರಾಮಯ್ಯ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಾತನಾಡಿದರು. ನೇರ-ನಿಷ್ಠುರ ನಡೆ ನುಡಿಯ, ಸದಾ ಸತ್ಯವನ್ನು ಹೇಳುವ ವಿಶೇಷ ಗುಣ ಬಂಗೇರ ಅವರದ್ದಾಗಿತ್ತು. ನಾನು ಮತ್ತು ವಸಂತ ಬಂಗೇರ ಒಟ್ಟಿಗೇ ವಿಧಾನಸಭೆ ಪ್ರವೇಶಿಸಿದ್ದೆವು. ಅವತ್ತಿನಿಂದ ಅವರ ಉಸಿರಿನ ಕೊನೆ ಗಳಿಗೆಯವರೆಗೂ ನನ್ನ ಸ್ನೇಹಿತರಾಗಿದ್ದರು. ಇವರ ಅಗಲಿಕೆ ನನಗೆ ಅಪಾರ ದುಃಖ ತಂದಿದೆ. ಸತ್ಯ, ಬಡವರ ಪರ ಕಾಳಜಿ, … Continue reading ವಸಂತ್ ಬಂಗೇರಾ ನನ್ನ ಬಳಿಗೆ ಯಾವತ್ತೂ ವೈಯುಕ್ತಿಕ ಕೆಲಸಗಳಿಗಾಗಿ ಬಂದಿಲ್ಲ: ಸಿಎಂ ಸಿದ್ದರಾಮಯ್ಯ