‘ಜ.21 ರಿಂದ ವಿಜಯ ಸಂಕಲ್ಪ ಅಭಿಯಾನ’.

state news : ಮಂಡ್ಯದಲ್ಲಿ ಬಿಜೆಪಿಯಿಂದ ಮತ್ತೊಂದು ಕಾರ್ಯಕ್ರಮಕ್ಕೆ ಸಿದ್ಧತೆ ನಡೆಸಿದೆ..ಮಂಡ್ಯಕ್ಕೆ ಅಮಿತ್ ಶಾ ಭೇಟಿ ಕೊಟ್ಟ ಬೆನ್ನಲ್ಲೆ ಬಿಜೆಪಿ ಅಲರ್ಟ್ ಆಗಿದ್ದು, ಮಂಡ್ಯ ಜಿಲ್ಲೆಯ ಏಳು ಕ್ಷೇತ್ರದಲ್ಲಿ ಕಮಲ ಅರಳಿಸಲು ಬಿಟ್ಟು ಬಿಡದೆ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಸರತ್ತು ನಡೆಯುತ್ತಿದೆ.  ಜೆಡಿಎಸ್ ಭದ್ರಕೋಟೆಯಲ್ಲಿ ಬಿಜೆಪಿ ಕಮಲ ಅರಳಿಸಲು ಬಿಜೆಪಿ ತಂತ್ರಗಾರಿಕೆ ನಡೆಸುತ್ತಿದೆ. ಈಗಾಗಲೇ ಕೆ.ಆರ್.ಪೇಟೆಯಲ್ಲಿ ಒಂದು ಖಾತೆ ತೆರೆದಿರುವ ಬಿಜೆಪಿ ರಾಜ್ಯದಲ್ಲಿ 150 ಸೀಟ್ ಗೆಲ್ಲಲ್ಲು ಮಾಸ್ಟರ್ ಪ್ಲಾನ್ ಮಾಡಿದೆ. ವಿಜಯ ಸಂಕಲ್ಪ ಅಭಿಯಾನದ ಮೂಲಕ … Continue reading ‘ಜ.21 ರಿಂದ ವಿಜಯ ಸಂಕಲ್ಪ ಅಭಿಯಾನ’.