- Advertisement -
Banglore News : ನಟ ವಿಜಯರಾಘವೇಂದ್ರ ಕನ್ನಡದ ಖ್ಯಾತನಟ. ಅನೇಕ ಚಿತ್ರಗಳ ಮೂಲಕ ಕನ್ನಡಿಗರ ಮನಗೆದ್ದ ಹೆಸರಾಂತ ನಟ.
ಇಂದು ಅಂದರೆ ಜುಲೈ 25ರಂದು ವಿಜಯ ರಾಘವೇಂದ್ರ ಹಾಗು ಅವರ ಮಡದಿ ಡಿಸಿಎಂ ಡಿಕೆಶಿ ಅವರ ಕುಮಾರ ಕೃಪಾ ಕಛೇರಿಯಲ್ಲಿ ಡಿಕೆಶಿ ಅವರನ್ನು ಭೇಟಿಯಾಗಿದ್ದಾರೆ.
ಈ ಬಗ್ಗೆ ಟ್ವಿಟರ್ ಖಾತೆಯಲ್ಲಿ ಸ್ವತಃ ಡಿಕೆಶಿಯವರೇ ಮಾಹಿತಿ ಹಂಚಿಕೊಂಡಿದ್ದಾರೆ. “ಕನ್ನಡ ಚಿತ್ರರಂಗದ ಖ್ಯಾತ ನಟ ಶ್ರೀ ವಿಜಯ್ ರಾಘವೇಂದ್ರ ಹಾಗೂ ಅವರ ಪತ್ನಿ ಶ್ರೀಮತಿ ಸ್ಪಂದನಾ ವಿಜಯ್ ರಾಘವೇಂದ್ರ ಅವರು ಇಂದು ನನ್ನನ್ನು ಕುಮಾರ ಕೃಪಾ ಅತಿಥಿ ಗೃಹದಲ್ಲಿ ಭೇಟಿ ಮಾಡಿದರು. ಈ ವೇಳೆ ಅವರ ಕುಶಲೋಪರಿ ವಿಚಾರಿಸಿದೆ.” ಎಂಬುವುದಾಗಿ ಅವರೊಂದಿಗಿನ ಫೋಟೋ ಹಂಚಿಕೊಂಡು ಶೀರ್ಷಿಕೆ ಬರೆದುಕೊಂಡಿದ್ದಾರೆ.
Uma Prashanth : ಪ್ರವಾಸಿಗರಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮನವಿ ಏನು..?!
- Advertisement -