ಕಾರು-ಬಸ್ ಮುಖಾಮುಖಿ ಡಿಕ್ಕಿ ಗ್ರಾ.ಪಂ.ಸದಸ್ಯ ಸಾವು: ಮಹಿಳೆಯನ್ನು ರಕ್ಷಿಸಿದ ಗ್ರಾಮಸ್ಥರು.

Mysore News: ಸಾರಿಗೆ ಸಂಸ್ಥೆ ಬಸ್ ಶಿಫ್ಟ್ ಕಾರಿನ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಗ್ರಾಮ ಪಂಚಾಯ್ತಿ ಸದಸ್ಯರೊಬ್ಬರು ಮೃತಪಟ್ಟಿದ್ದರೆ, ಮೂವರು ತೀವ್ರಗಾಯಗೊಂಡಿರುವ ಘಟನೆ ಹುಣಸೂರು-ಮೈಸೂರು ಹೆದ್ದಾರಿಯ ಬನ್ನಿಕುಪ್ಪೆ ಬಳಿ ನಡೆದಿದೆ. ತಾಲೂಕಿನ ತಟ್ಟೆಕೆರೆ ಗ್ರಾ.ಪಂ.ವ್ಯಾಪ್ತಿಯ ನಿಲುವಾಗಿಲು ಗ್ರಾಮದ ಗ್ರಾ.ಪಂ.ಸದಸ್ಯ ಲೇ.ಚಿಕ್ಕೇಗೌಡರ ಪುತ್ರ ಭಾಸ್ಕರ್(42) ಮೃತಪಟ್ಟವರು. ಪತ್ನಿ ರಮ್ಯ, ತಾಯಿ ಸಾವಿತ್ರಮ್ಮ, ಪುತ್ರ ಚರಿತ್ ಗಾಯಗೊಂಡಿದ್ದು, ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ಭಾಸ್ಕರ್ ತಮ್ಮ ಕಾರಿನಲ್ಲಿ ಕುಟುಂಬ ಸಮೇತ ತಾಲೂಕಿನ ಮನುಗನಹಳ್ಳಿಯ ಮಾವನ ಮನೆಗೆ ಹೋಗಿ ವಾಪಸ್ … Continue reading ಕಾರು-ಬಸ್ ಮುಖಾಮುಖಿ ಡಿಕ್ಕಿ ಗ್ರಾ.ಪಂ.ಸದಸ್ಯ ಸಾವು: ಮಹಿಳೆಯನ್ನು ರಕ್ಷಿಸಿದ ಗ್ರಾಮಸ್ಥರು.