Viral video: ಯುವಕನ ಬೆತ್ತಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಪೊಲೀಸರ ಬಾಯಿ ಮುಚ್ಚಿಸಿದ್ರಾ ಪ್ರಭಾವಿಗಳು…?
ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯನ್ನೇ ಬೆಚ್ಚಿ ಬೀಳಿಸಿರುವ ಯುವಕನ ಬೆತ್ತಲೆ ಪ್ರಕರಣದ ತನಿಖೆ, ಎಲ್ಲೋ ಒಂದು ಕಡೆ ದಾರಿ ತಪ್ಪಿರುವ ಅನುಮಾನ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ. ಪ್ರಭಾವಿಗಳ ಒತ್ತಡಕ್ಕೆ ಮಣಿದು ಪೊಲೀಸರು ಸೈಲೆಂಟ್ ಆಗಿದ್ದಾರೆ ಎಂಬುವಂತ ಸಂಶಯ ವ್ಯಕ್ತವಾಗಿದ್ದು, ಹತ್ತು ಜನರನ್ನು ವಶಕ್ಕೆ ಪಡೆದ ಪೊಲೀಸರ ಈಗ ಸೈಲೆಂಟ್ ಆಗಿದ್ದು, ಯಾಕೆ ಎಂಬುವಂತ ಅನುಮಾನ ದಟ್ಟವಾಗಿದೆ. ಹೌದು… ಈ ಒಂದು ಪ್ರಕರಣದಲ್ಲಿ ಸುಮಾರು ಇಪ್ಪತ್ತಕ್ಕೂ ಹೆಚ್ಚು ಜನರು ಭಾಗಿಯಾಗಿದ್ದರು. ಆದರೆ ಇಲ್ಲಿ ಹತ್ತು ಆರೋಪಿಗಳನ್ನು ಮಾತ್ರ ಅರೆಸ್ಟ್ … Continue reading Viral video: ಯುವಕನ ಬೆತ್ತಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಪೊಲೀಸರ ಬಾಯಿ ಮುಚ್ಚಿಸಿದ್ರಾ ಪ್ರಭಾವಿಗಳು…?
Copy and paste this URL into your WordPress site to embed
Copy and paste this code into your site to embed