Saturday, June 21, 2025

Latest Posts

ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ .. ವಿಷ್ಣು ಫ್ಯಾನ್ಸ್ ಆಕ್ರೋಶ

- Advertisement -

ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ .. ವಿಷ್ಣು ಫ್ಯಾನ್ಸ್ ಆಕ್ರೋಶ

ಜನವರಿ 29ರಂದು ಮೈಸೂರಿನಲ್ಲಿ ಲೋಕಾರ್ಪಣೆಗೊಳ್ಳಲಿದೆ.ಅಭಿಮಾನ್ ಸುಡಿಯೋದಿಂದ ಬೆಳಗ್ಗೆ 6 ಗಂಟೆಗೆ 1000ಕ್ಕೂ ಹೆಚ್ಚು ವಾಹನಗಳ ಮೂಲಕ ಮೈಸೂರಿಗೆ ವಾಹನಗಳ ಮೂಲಕ ಜಾತ ಮಾಡುತ್ತಿದ್ದಾರೆ.

ಬೆಂಗಳೂರಿನಿಂದ ಮೈಸೂರಿನವರೆಗೆ ಸುಮಾರು 112 ಕಟೌಟ್‌ಗಳನ್ನು ಹಾಕಿದ್ದಾರೆ.

ವಿಷ್ಣುವರ್ಧನ್ ಅವರನ್ನು ಪರಭಾಷೆಯ ನಟನಂತೆ ಪರಿಗಣಿಸುತ್ತಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಆಹ್ವಾನ ಕೊಡದೇ ಸೈಲೆಂಟಾಗಿ ಕೂತಿದ್ದಾರೆ ಎಂದು ಆರೋಪ ಮಾಡಿದ್ದಾರೆ.”ವಾಣಿಜ್ಯ ಮಂಡಳಿಯವರನ್ನು ನಾನು ಪ್ರಶ್ನೆ ಮಾಡುತ್ತಿದ್ದೇನೆ. ವಾಣಿಜ್ಯ ಮಂಡಳಿಯವರು ಕೆಲವರಿಗೆ ಮಾತ್ರನಾ ಇರೋದು. ವಿಷ್ಣುವರ್ಧನ್‌ಗೂ ಅವರಿಗೂ ಸಂಬಂಧನೇ ಇಲ್ವಾ? ಎಂದು ಫಿಲ್ಮ್ ಚೇಂಬರ್ ವಿರುದ್ಧ ಆಕ್ರೋಶವನ್ನು ಹೊರಹಾಕಿದ್ದಾರೆ.

ಫಿಲ್ಮ್ ಚೇಂಬರ್‌ನವರೇ ಚಿತ್ರರಂಗದವರನ್ನು ಮೈಸೂರಿಗೆ ಕರೆದುಕೊಂಡು ಹೋಗಬೇಕಿತ್ತು. ಅವತ್ತೊಂದು ದಿನ ಚಿತ್ರೀಕರಣ ನಿಲ್ಲಿಸಿ, ಎಲ್ಲರನ್ನೂ ಕರೆದುಕೊಂಡು ಹೋಗಬೇಕಿತ್ತು. ನಿಲ್ಲಿಸದೇ ಇದ್ದರೂ ಪರ್ವಾಗಿಲ್ಲ. 13 ವರ್ಷಗಳ ಬಳಿಕ ಮೇರು ನಟನ ಸ್ಮಾರಕ ಆಗುತ್ತಿದೆ. ನೀವೆಲ್ಲ ಬನ್ನಿ ಅಂತ ಕರೆ ಕೊಡಬೇಕಿತ್ತು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

- Advertisement -

Latest Posts

Don't Miss