ದೇವನಹಳ್ಳಿ ವಿಮಾನ ನಿಲ್ದಾಣಕ್ಕೂ ಕೆಂಪೇಗೌಡ ವಿಮಾನ ನಿಲ್ದಾಣ ಅಂತ ಹೆಸರಿಟ್ಟವರು ನಾವು

Hassan News: ಹಾಸನ: ಹಾಸನದ ಹೆಲಿಪ್ಯಾಡ್‌ನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೆಂಪೇಗೌಡ ಜಯಂತಿ ಬಗ್ಗೆ ಮಾತನಾಡಿದರು. ಸರ್ಕಾರ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಆಚರಣೆ ಮಾಡ್ತಿದೆ. ಹಾಸನದಲ್ಲಿ ಈ ವರ್ಷ ರಾಜ್ಯ ಮಟ್ಟದ ಕೆಂಪೇಗೌಡ ಜಯಂತಿ ಆಚರಿಸಲಾಗುತ್ತಿದೆ. ಕೆಂಪೇಗೌಡರು ಸಾವಿರದ 510 ರಲ್ಲಿ ಜನಿಸಿದರು .ಅವರು ಯಲಹಂಕ ಸಂಸ್ಥಾನದ ಸಾಮಂತ ದೊರೆಯಾಗಿ ಬಹಳ ದೀರ್ಘಕಾಲ ಆಡಳಿತ ಮಾಡಿದರು . ವಿಜಯ ನಗರ ಅರಸರ ಸಂಸ್ಥಾನಕ್ಕೆ ಈ ಸಂಸ್ಥಾನ ಒಳಪಟ್ಟಿದ್ದು, ಇವತ್ತು ಬೆಂಗಳೂರು ಅಂತರಾಷ್ಟ್ರೀಯ ಖ್ಯಾತಿ ನಗರ ಆಗಬೇಕಿದ್ದರೆ … Continue reading ದೇವನಹಳ್ಳಿ ವಿಮಾನ ನಿಲ್ದಾಣಕ್ಕೂ ಕೆಂಪೇಗೌಡ ವಿಮಾನ ನಿಲ್ದಾಣ ಅಂತ ಹೆಸರಿಟ್ಟವರು ನಾವು