ದೇವನಹಳ್ಳಿ ವಿಮಾನ ನಿಲ್ದಾಣಕ್ಕೂ ಕೆಂಪೇಗೌಡ ವಿಮಾನ ನಿಲ್ದಾಣ ಅಂತ ಹೆಸರಿಟ್ಟವರು ನಾವು
Hassan News: ಹಾಸನ: ಹಾಸನದ ಹೆಲಿಪ್ಯಾಡ್ನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೆಂಪೇಗೌಡ ಜಯಂತಿ ಬಗ್ಗೆ ಮಾತನಾಡಿದರು. ಸರ್ಕಾರ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಆಚರಣೆ ಮಾಡ್ತಿದೆ. ಹಾಸನದಲ್ಲಿ ಈ ವರ್ಷ ರಾಜ್ಯ ಮಟ್ಟದ ಕೆಂಪೇಗೌಡ ಜಯಂತಿ ಆಚರಿಸಲಾಗುತ್ತಿದೆ. ಕೆಂಪೇಗೌಡರು ಸಾವಿರದ 510 ರಲ್ಲಿ ಜನಿಸಿದರು .ಅವರು ಯಲಹಂಕ ಸಂಸ್ಥಾನದ ಸಾಮಂತ ದೊರೆಯಾಗಿ ಬಹಳ ದೀರ್ಘಕಾಲ ಆಡಳಿತ ಮಾಡಿದರು . ವಿಜಯ ನಗರ ಅರಸರ ಸಂಸ್ಥಾನಕ್ಕೆ ಈ ಸಂಸ್ಥಾನ ಒಳಪಟ್ಟಿದ್ದು, ಇವತ್ತು ಬೆಂಗಳೂರು ಅಂತರಾಷ್ಟ್ರೀಯ ಖ್ಯಾತಿ ನಗರ ಆಗಬೇಕಿದ್ದರೆ … Continue reading ದೇವನಹಳ್ಳಿ ವಿಮಾನ ನಿಲ್ದಾಣಕ್ಕೂ ಕೆಂಪೇಗೌಡ ವಿಮಾನ ನಿಲ್ದಾಣ ಅಂತ ಹೆಸರಿಟ್ಟವರು ನಾವು
Copy and paste this URL into your WordPress site to embed
Copy and paste this code into your site to embed