Saturday, July 27, 2024

Latest Posts

ಧಾರವಾಡ ಕ್ಷೇತ್ರದಲ್ಲಿ ನಾವು ಗೆದ್ದೇ ಗೆಲ್ತೀವಿ: ಶಾಸಕ ಮಹೇಶ್ ಟೆಂಗಿನಕಾಯಿ

- Advertisement -

Hubli News; ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಮಾತನಾಡಿದ್ದು,  ಇಡೀ ದೇಶದಲ್ಲಿ ಸಾರ್ವತ್ರಿಕ ಚುನಾವಣೆ ಘೋಷಣೆಯಾಗಿದೆ. ಜೋಶಿಯವರು ನಾಲ್ಕು ಬಾರಿ ಸಂಸದರಾಗಿ ಕೆಲಸ ಮಾಡಿದ್ದಾರೆ. ಐದನೇ ಬಾರಿ ಇದೀಗ ಅಭ್ಯರ್ಥಿಯಾಗಿದ್ದಾರೆ. ಮೋದಿ ಅವರು ಹತ್ತು ವರ್ಷಗಳ ಕಾಲ ಬ್ರಷ್ಟಾಚಾರ ರಹಿತ ಆಡಳಿತ ಮಾಡಿದ್ದಾರೆ. ಯಾರೇ ಅಭ್ಯರ್ಥಿ ಆಗಲಿ,ಜೋಶಿ 20 ವರ್ಷದಿಂದ ಅನೇಕ ಕೆಲಸ ಮಾಡಿದ್ದಾರೆ.
ಈ ಕ್ಷೇತ್ರದಲ್ಲಿ ನಾವು ಗೆದ್ದೇ ಗೆಲ್ತೀವಿ.

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ಕಲ್ಪನೆಯಾಗದೆ.  ನಾವು ಮನವೊಲಿಸೋ ಕೆಲಸ ಮಾಡ್ತೀವಿ. ಅಕಸ್ಮಾತ್ ಮನವೊಲಿಕೆ ಆಗದೆ ಹೋದ್ರೆ ನಾವು ಚುನಾವಣೆಗೆ ಹೋಗ್ತೀವಿ. ಯಾರೇ ಆಗಲಿ ಹಿಟ್ಲರ್ ಗೆ ಹೋಲಿಕೆ ಮಾಡಬಾರದು.   ವಯಕ್ತಿಕವಾಗಿ ಏನೇ ಇರಬಹುದು,ಆದ್ರೆ ಹಿಟ್ಲರ್ ಎಂದು ಮಾತಾಡಬಾರದು.. ವಿನಯ ಕುಲಕರ್ಣಿ ವಿಚಾರ ಏನಾಗಿದೆ ಅನ್ನೋದ ಗೊತ್ತಿದೆ. ಲೋಕಸಭೆಯಲ್ಲಿ ಅನೇಕ ಜನ ಟಿಕೆಟ್ ಕೇಳಿದ್ರು.
ಇವತ್ತು ಜೋಶಿ ಅವರಿಗೆ ಟಿಕೆಟ್ ಘೋಷಣೆ ಮಾಡಿದೆ.. ನಾವು ಚುನಾವಣೆ ಮಾಡ್ತೀವಿ ಎಂದು ಮಹೇಶ್ ಟೆಂಗಿನಕಾಯಿ ಹೇಳಿದ್ದಾರೆ.

ಒಳ್ಳೆ ಮಾರ್ಕ್ಸ್ ಕೊಡದಿದ್ದಲ್ಲಿ, ಶಿಕ್ಷಕರ ಮೇಲೆ ವಾಮಾಚಾರ ಮಾಡಿಸುವುದಾಗಿ ಬೆದರಿಕೆ

ಬಾಲರಾಮನಿಗೆ 7 ಕೆಜಿ ತೂಕದ ಚಿನ್ನದ ರಾಮಾಯಣ ಪುಸ್ತಕ ಅರ್ಪಿಸಿದ ನಿವೃತ್ತ ಐಎಎಸ್ ಅಧಿಕಾರಿ

ನಾನು 9 ತಿಂಗಳು ಜೈಲಿನಲ್ಲಿದ್ದಾಗ, ನನಗೆ ಮಾನಸಿಕ ಕಿರುಕುಳ ನೀಡಿದ್ದಾರೆ: ಜೋಶಿ ವಿರುದ್ಧ ವಿನಯ್ ಆರೋಪ

- Advertisement -

Latest Posts

Don't Miss