‘ಚುನಾವಣಾ ಸಮಯದಲ್ಲಿ ಇನ್ನೂ ಏನೇನು ಆಗುತ್ತೆ ವೆಟ್ ಆ್ಯಂಡ್ ಸಿ’

Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮಾತನಾಡಿದ್ದು, ರಾಜ್ಯ ಸರ್ಕಾರ ಜಾತಿ ಗಣತಿ‌ ವಿಚಾರದಲ್ಲಿ ಎಲ್ಲರ ಅಭಿಪ್ರಾಯ ಪಡೆಯಬೇಕು. ಅದರಲ್ಲಿ ಇರುವ ನ್ಯೂನತೆ ಹೊರಗಾಕುವ ಪ್ರಯತ್ನ ಮಾಡಬೇಕು. ಎಲ್ಲಾ ವರ್ಗದ ಪ್ರಮುಖರನ್ನು ಕರೆದು ಮಾತನಾಡುವ ಅವಶ್ಯಕತೆಯಿದೆ. ಡಿಸಿಎಂ ಡಿಕೆಶಿ ಅವರು ಸಹಿ ಮಾಡಿದ್ದು ದೊಡ್ಡ ಅಪರಾಧ ಅಲ್ಲ. ರಾಜ್ಯ ಬಿಜೆಪಿ ರಿಪೇರಿ ಮಾಡಲಾಗದಷ್ಟು ಪರಿಸ್ಥಿತಿ ದುಸ್ಥಿತಿ ತಲುಪಿದೆ. ಯಾರೇ ಅಧ್ಯಕ್ಷರಾದರು ಅದನ್ನು ರಿಪೇರಿ ಮಾಡಲಾಗದು. ಅರವಿಂದ್ ಲಿಂಬಾವಳಿ, ಸೋಮಣ್ಣ ಸೇರಿದಂತೆ ಹಲವರು ಅಸಮಾಧಾನ … Continue reading ‘ಚುನಾವಣಾ ಸಮಯದಲ್ಲಿ ಇನ್ನೂ ಏನೇನು ಆಗುತ್ತೆ ವೆಟ್ ಆ್ಯಂಡ್ ಸಿ’