‘ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ’ ಏನು ಕಿಸಿಯುತ್ತಿದೆ?: ಹೆಚ್.ಡಿ.ಕುಮಾರಸ್ವಾಮಿ

Political News: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದು, ‘ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ’ದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಪಲ್ಸ್ ಪೋಲಿಯೋ ಲಸಿಕೆ ಅಭಿಯಾನಕ್ಕೆ ನಿಯೋಜಿತವಾಗಿರುವ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಂದ ಕಾಂಗ್ರೆಸ್ ಸರಕಾರ ಮಾಡಿಸುತ್ತಿರುವ ಗ್ಯಾರಂಟಿ ಸಮೀಕ್ಷೆ ಲಜ್ಜೆಗೇಡಿತನದ ಪರಮಾವಧಿ. ಈ ಮಹಿಳೆಯರಿಗೆ ‘ಗ್ಯಾರಂಟಿ ಸ್ವಯಂ ಸೇವಕರು’ ಅಂತ ಹೆಸರು. ಹಾಗಾದರೆ, ಗ್ಯಾರಂಟಿ ಸಮೀಕ್ಷೆ ಹೆಸರಿನಲ್ಲಿ ತಮಗೆ ಬೇಕುಬೇಕಾದ ಸಂಸ್ಥೆಗಳಿಗೆ ಕೋಟಿ ಕೋಟಿ ಲೆಕ್ಕದಲ್ಲಿ ಸುರಿದ ಜನರ ತೆರಿಗೆ ಹಣ ಎಲ್ಲಿಗೆ … Continue reading ‘ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ’ ಏನು ಕಿಸಿಯುತ್ತಿದೆ?: ಹೆಚ್.ಡಿ.ಕುಮಾರಸ್ವಾಮಿ