ಶ್ರೀರಾಮ 14 ವರ್ಷ ವನವಾಸಕ್ಕೆ ಹೋಗಲು ಕಾರಣವೇನು..?

ರಾಮಾಯಣದಲ್ಲಿ ಬರುವ ಪ್ರಮುಖ, ಅತೀ ಮುಖ್ಯ ಪಾತ್ರಧಾರಿಯಾಗಿರುವ ಶ್ರೀರಾಮನ ಬಗ್ಗೆ ಹಲವರು ಓದಿರುತ್ತೀರಿ. ಆದ್ರೆ ಶ್ರೀರಾಮ 14 ವರ್ಷವೇ ಯಾಕೆ ವನವಾಸಕ್ಕೆ ಹೋದ ಅನ್ನೋ ಬಗ್ಗೆ ಹಲವರಿಗೆ ಗೊತ್ತಿರುವುದಿಲ್ಲ. ಹಾಗಾಗಿ ನಾವಿಂದು ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಯೋಣ ಬನ್ನಿ.. ಜೀವನದಲ್ಲಿ ಅಪ್ಪಿ ತಪ್ಪಿಯೂ ಈ 5 ತಪ್ಪುಗಳನ್ನು ಮಾಡಬೇಡಿ.. ಶ್ರೀರಾಮ ಕಾಡಿಗೆ ಹೋಗಲು ಕೈಕೆ ಕಾರಣ ಅನ್ನೋದು ಎಲ್ಲರಿಗೂ ಗೊತ್ತು. ಶ್ರೀರಾಮ ಇಲ್ಲೇ ಇದ್ದರೆ, ತನ್ನ ಮಕ್ಕಳಿಗೆ ಪಟ್ಟ ಸಿಗುವುದಿಲ್ಲ ಎಂಬ ಕಾರಣಕ್ಕೆ ಕೈಕೆ, ರಾಮನನ್ನು … Continue reading ಶ್ರೀರಾಮ 14 ವರ್ಷ ವನವಾಸಕ್ಕೆ ಹೋಗಲು ಕಾರಣವೇನು..?