ಬಲರಾಮ ಮಹಾಭಾರತ ಯುದ್ಧದಿಂದ ದೂರವಿದ್ದಿದ್ದಕ್ಕೆ ಕಾರಣವೇನು..?
ಮಹಾಭಾರತ ಯುದ್ಧದಲ್ಲಿ ಪಾಂಡವರು, ಕೌರವರು ಸೇರಿ ಲಕ್ಷಾಂತರ ಜನ ಭಾಗಿಯಾಗಿದ್ದರು. ಪಾಂಡವರಿಗೆ ಕೆಲವರು ಮತ್ತು ಕೌರವರಿಗೆ ಕೆಲವರು ಬೆಂಬಲ ನೀಡಿದ್ದರು. ಆದ್ರೆ ಬಲಶಾಲಿಯಾಗಿದ್ದ ಬಲರಾಮ ಮಾತ್ರ ಮಹಾಭಾರತ ಯುದ್ಧದಿಂದ ದೂರ ಉಳಿದಿದ್ದ. ಹಾಗಾದ್ರೆ ಯಾಕೆ ಬಲರಾಮ ಮಹಾಭಾರತ ಯುದ್ಧದಿಂದ ದೂರ ಉಳಿದಿದ್ದ ಅಂತಾ ತಿಳಿಯೋಣ ಬನ್ನಿ.. ಬೌದ್ಧ ಮತ್ತು ಜೈನ ಧರ್ಮ ಹಿಂದೂ ಧರ್ಮಕ್ಕಿಂತ ಹೇಗೆ ಭಿನ್ನ..? ಬಲರಾಮ ಭೀಮ ಮತ್ತು ದುರ್ಯೋಧನ ಇಬ್ಬರಿಗೂ ಗಧೆ ಹೇಗೆ ಬಳಸುವುದು ಅನ್ನೋ ವಿದ್ಯೆ ಹೇಳಿಕೊಟ್ಟಿದ್ದ. ಹಾಗಾಗಿ ಅವನಿಗೆ ಕೌರವರು … Continue reading ಬಲರಾಮ ಮಹಾಭಾರತ ಯುದ್ಧದಿಂದ ದೂರವಿದ್ದಿದ್ದಕ್ಕೆ ಕಾರಣವೇನು..?
Copy and paste this URL into your WordPress site to embed
Copy and paste this code into your site to embed