ಸಾವಿನ ಮನೆಯಲ್ಲಿ ರಾಜಕೀಯ ಮಾಡುವ ನಾಯಕರೇ ಎಲ್ಲಿದ್ದೀರಾ: ದಿಂಗಾಲೇಶ್ವರ ಸ್ವಾಮೀಜಿ ಕಿಡಿ
Hubli News: ಹುಬ್ಬಳ್ಳಿ: ರಾಜಕೀಯಕ್ಕಾಗಿ ನೇಹಾ ಕೊಲೆಯನ್ನು ರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋಗಿರುವ ರಾಜಕಾರಣಿಗಳು ಈಗ ಎಲ್ಲಿ ಹೋಗಿದ್ದಾರೆ..? ಅಂಜಲಿ ಕುಟುಂಬಕ್ಕೆ ನ್ಯಾಯ ಕೊಡಿಸುವಲ್ಲಿ ರಾಜ್ಯದ ನಾಯಕರು ಪ್ರಮಾಣಿಕ ಪ್ರಯತ್ನ ಮಾಡಬೇಕು ಎಂದು ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು. ಮೃತಳಾದ ಅಂಜಲಿ ಅಂಬಿಗೇರ ಮನೆಯಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಪೊಲೀಸರ ವೈಫಲ್ಯ ನಿಜಕ್ಕೂ ಈ ಒಂದು ಕೊಲೆಗೆ ಕಾರಣವಾಗಿದೆ. ಓದಲು ಹೋಗುವ ಯುವತಿ ಪೊಲೀಸ್ ಠಾಣೆಗೆ ಹೋಗಿ ದೂರನ್ನು ನೀಡಿದರೂ ನಿರ್ಲಕ್ಷ್ಯ ಮಾಡಿರುವುದು … Continue reading ಸಾವಿನ ಮನೆಯಲ್ಲಿ ರಾಜಕೀಯ ಮಾಡುವ ನಾಯಕರೇ ಎಲ್ಲಿದ್ದೀರಾ: ದಿಂಗಾಲೇಶ್ವರ ಸ್ವಾಮೀಜಿ ಕಿಡಿ
Copy and paste this URL into your WordPress site to embed
Copy and paste this code into your site to embed