‘ಬಾಂಬ್ ಎಲ್ಲಿ ಸ್ಫೋಟ ಆಗಿದೆ? ಕರೆ ಬಂದ್ರೆ ಏನಾಯ್ತು, ಅಂತಹ ಕರೆಗಳು ಸಾಕಷ್ಟು ಬರ್ತವೆ’
Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ನಿನ್ನೆ ಬೆಂಗಳೂರಿನ ಶಾಲೆಗೆ ಬಂದ ಬಾಂಬ್ ಬೆದರಿಕೆ ಕರೆಯ ಬಗ್ಗೆ ಮಾತನಾಡಿದ್ದಾರೆ. ಬಾಂಬ್ ಎಲ್ಲಿ ಸ್ಫೋಟ ಆಗಿದೆ? ಕರೆ ಬಂದ್ರೆ ಏನಾಯ್ತು, ಅಂತಹ ಕರೆಗಳು ಸಾಕಷ್ಟು ಬರ್ತವೆ ಎಂದಿದ್ದಾರೆ. ಏನು ಆಗಿಲ್ಲ ಅಂತಾ ನಿನ್ನೆ ಸ್ಪಷ್ಟೀಕರಣವಾಗಿದೆ. ಅದ್ಯಾವುದೋ ಒಂದು ವಿಷಯಕ್ಕೆ ನಾವು ಇಷ್ಟೆಲ್ಲಾ ಸಮಯ ವ್ಯರ್ಥ ಮಾಡಿದರೆ ಹೇಗೆ? ಅದಕ್ಕೆ ಸರ್ಕಾರ ಪೊಲೀಸ್ ಇಲಾಖೆ ಇದೆ. ಅದನ್ನ ಮಾಡೇ ಮಾಡ್ತಾರೆ. ಬೇರೆ ಸಮಸ್ಯೆಗಳು ಸಾಕಷ್ಟಿದೆ. ಅದರ … Continue reading ‘ಬಾಂಬ್ ಎಲ್ಲಿ ಸ್ಫೋಟ ಆಗಿದೆ? ಕರೆ ಬಂದ್ರೆ ಏನಾಯ್ತು, ಅಂತಹ ಕರೆಗಳು ಸಾಕಷ್ಟು ಬರ್ತವೆ’
Copy and paste this URL into your WordPress site to embed
Copy and paste this code into your site to embed