ಇಂಡಿಯಾ ಘಟಬಂಧನದ ಅಸ್ತಿತ್ವ ಎಲ್ಲಿದೆ..? ತೋರಿಸೋಕಷ್ಟೆ ಇದೆ: ಪ್ರಹ್ಲಾದ್ ಜೋಶಿ ವ್ಯಂಗ್ಯ..

Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ನಾಡಿನ ಜನತೆಗೆ ಸಂಕ್ರಾಂತಿ ಶುಭಾಶಯ ತಿಳಿಸಿದ್ದಾರೆ. ಎಳ್ಳು ಬೆಲ್ಲ ತೆಗೆದುಕೊಂಡು ಒಳ್ಳೊಳ್ಳೆ ಮಾತನಾಡೋಣ. ದೇಶಾದ್ಯಂತ ರಾಮ ಮಂದಿರ ಸಂಭ್ರಮ ಮುಗಿಲು ಮುಟ್ಟುತ್ತಿದೆ. ಸಮೀಪದ ದೇವಸ್ಥಾನಗಳಲ್ಲಿ ಸ್ವಚ್ಛತಾ ಕಾರ್ಯಕ್ರಮಕ್ಕೆ ಪ್ರಧಾನ ಮಂತ್ರಿ ಕರೆ ನೀಡಿದ್ದಾರೆ. ಇದಕ್ಕೆ ಲಕ್ಷಾಂತರ ದೇವಸ್ಥಾನಗಳಲ್ಲಿ ಈ ಕಾರ್ಯಕ್ರಮ ನಡೀತಾ ಇದೆ. ರಾಮ ಮಂದಿರ ಉದ್ಘಾಟನೆ ರಾಮ ರಾಜ್ಯ ಕನಸಿನತ್ತ ಪ್ರಯತ್ನ ಮಾಡಬೇಕಿದೆ ಎಂದು ಜೋಶಿ ಹೇಳಿದ್ದಾರೆ. ರಾಮ ಮಂದಿರ ವಿಷಯದಲ್ಲಿ … Continue reading ಇಂಡಿಯಾ ಘಟಬಂಧನದ ಅಸ್ತಿತ್ವ ಎಲ್ಲಿದೆ..? ತೋರಿಸೋಕಷ್ಟೆ ಇದೆ: ಪ್ರಹ್ಲಾದ್ ಜೋಶಿ ವ್ಯಂಗ್ಯ..