‘ನನ್ನನ್ನೂ ಬಂಧಿಸುತ್ತೀರಾ..? ಧೈರ್ಯಾ ಇದೆಯಾ ಈ ಸರ್ಕಾರಕ್ಕೆ..?’

Political News: ಇಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವಿರೋಧ ಪಕ್ಷದ ನಾಯಕ ಆರ್,ಅಶೋಕ್, ಕಾಂಗ್ರೆಸ್ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣವನ್ನು ಮತ್ತೆ ಶುರು ಮಾಡಿದೆ. ಈ ಹಿಂದೆ ಸಿದ್ದರಾಮಯ್ಯ ಸರ್ಕಾರ ಇದ್ದಾಗ, ಹಿಂದೂ ಕಾರ್ಯಕರ್ತರ ಕಗ್ಗೊಲೆಯಾಗಿಿತ್ತು. ಈ ಅಯೋಧ್ಯೆಯಲ್ಲಿ ರಾಮಮಂದಿರದಲ್ಲಿ, ರಾಮನ ಪ್ರತಿಷ್ಠಾಪನೆಯಾಗುತ್ತಿದೆ. ಇಡೀ ಪ್ರಪಂಚದ ಜನ ಕಾತುರದಿಂದ ಕಾಯುತ್ತಿದ್ದಾರೆ. ಈ ಸಮಯದ ಹಿಂದೆ, ಲಕ್ಷಾಂತರ ಜನರ ಬಲಿದಾನವಾಗಿದೆ. ಕಾಂಗ್ರೆಸ್ 30 ವರ್ಷದ ಬಳಿಕ, ಹಳೆ ಕೇಸ್ ರಿಓಪೆನ್ ಮಾಡ್ತಿದೆ. … Continue reading ‘ನನ್ನನ್ನೂ ಬಂಧಿಸುತ್ತೀರಾ..? ಧೈರ್ಯಾ ಇದೆಯಾ ಈ ಸರ್ಕಾರಕ್ಕೆ..?’