ಕಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಅಚಾನಕ್ ಆಗಿ ಸಾವು: ವೈದ್ಯರ ವಿರುದ್ಧ ಕುಟುಂಬಸ್ಥರ ಆಕ್ರೋಶ..

Hubballi News: ಹುಬ್ಬಳ್ಳಿ: ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ, ಏಕಾಏಕಿ ಸಾವನ್ನಪ್ಪಿದ್ದು, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆಕೆಯ ಕುಟುಂಬಸ್ಥರು ಆರೋಪಿಸಿದ್ದಾರೆ. ಮುಂಡಗೋಡ ಮೂಲದ ಅನ್ನಪೂರ್ಣ ಶಂಕರ ಹುಲಿಯಾಳ್ ಎಂಬ ಮಹಿಳೆ, ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಅಡುಗೆ ಮುಖ್ಯಸ್ಥರಾಗಿದ್ದರು. ಕಳೆದ ಶನಿವಾರ ಸಿದ್ದಪಡಿಸಿದ ಬಿಸಿ ಸಾಂಬಾರ್ ನಲ್ಲೇ ಬಿದ್ದು ಮೈ ಕೈ ಸುಟ್ಟಿಕೊಂಡಿದ್ದರು. ಅವರನ್ನು ಕೂಡಲೇ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಕರೆದುಕೊಂಡು ಬಂದು ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಈ ಕಾರಣಕ್ಕೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ … Continue reading ಕಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಅಚಾನಕ್ ಆಗಿ ಸಾವು: ವೈದ್ಯರ ವಿರುದ್ಧ ಕುಟುಂಬಸ್ಥರ ಆಕ್ರೋಶ..