ಯಳಂದೂರು : ಗ್ರಾಮಪಂಚಾಯತ್ ಆವರಣದಲ್ಲೇ ಮಹಿಳೆಯ ಅಂತ್ಯಕ್ರಿಯೆ…!
Yalandoor News: ಕಳೆದ ಹಲವು ವರ್ಷಗಳಿಂದ ಸೇತುವೆ ನಿರ್ಮಾಣಕ್ಕೆ ಒತ್ತಾಯಿಸಿ ಜಿಲ್ಲಾಡಳಿತ ಮತ್ತು ಶಾಸಕರುಗಳಿಗೆ ಮನವಿ ಮಾಡಿದರೂ ಪ್ರಯೋಜನವಾಗಿರಲಿಲ್ಲ. ಈ ಕಾರಣದಿಂದ ಮೃತದೇಹವನ್ನು ಸ್ಮಶಾನಕ್ಕೆ ಕೊಂಡೊಯ್ಯಲು ಸೇತುವೆ ಇಲ್ಲದ ಕಾರಣ ಆಕ್ರೋಶಗೊಂಡ ಗ್ರಾಮಸ್ಥರು ಮಹಿಳೆಯೊಬ್ಬರ ಅಂತ್ಯಸಂಸ್ಕಾರವನ್ನು ಗ್ರಾಮ ಪಂಚಾಯತ್ ಆವರಣದಲ್ಲೇ ನೆರವೇರಿಸಿದ ಘಟನೆ ಯಳಂದೂರು ತಾಲೂಕಿನ ಮಾಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಚಂದ್ರಮ್ಮ (48) ಬುಧವಾರ ರಾತ್ರಿ ಸಾವನ್ನಪ್ಪಿದ್ದರು. ಹೊನ್ನುಹೊಳೆ ಕಾಲುವೆ ದಾಟಿ ಸ್ಮಶಾನಕ್ಕೆ ತೆರಳಬೇಕಾಗಿದ್ದು, ಸುವರ್ಣಾವತಿ ಜಲಾಶಯದ ಹೊರ ಹರಿವು ಹೆಚ್ಚಾಗಿ ನೀರು ಉಕ್ಕಿ ಹರಿದ ಪರಿಣಾಮ … Continue reading ಯಳಂದೂರು : ಗ್ರಾಮಪಂಚಾಯತ್ ಆವರಣದಲ್ಲೇ ಮಹಿಳೆಯ ಅಂತ್ಯಕ್ರಿಯೆ…!
Copy and paste this URL into your WordPress site to embed
Copy and paste this code into your site to embed