Siddaramaiha : ನನಗೆ ಯತ್ನಾಳ್ ಕಂಡರೆ ಬಹಳ ಪ್ರೀತಿ….!

Political News: ಸಿಎಂ ಸಿದ್ದರಾಮಯ್ಯ ಮತ್ತು ಯತ್ನಾಳ್ ಅವರ ಮಾತಿನ ಜಟಾಪಟಿ  ಸದನದಲ್ಲಿ ನಿರಂತರವಾಗುತ್ತಿದೆ. ಯತ್ನಾಳ್ ಮಾತಿಗೆ ಸಿದ್ದು ನಿರಂತರ ಟಾಂಗ್ ಕೊಡುತ್ತಲೇ ಇದ್ದಾರೆ. ಯತ್ನಾಳ್ ಗೃಹಜ್ಯೋತಿ ಯೋಜನೆ ಬಗ್ಗೆ ಆರೋಪ ಮಾಡುತ್ತಿದ್ದಂತೆ ನೀವು ಪದೇ ಪದೇ ಮಾತನಾಡಿದರೆ ಸಂಸದೀಯ ಪಟು ಆಗುವುದಿಲ್ಲ. ನನಗೆ ತಿಳಿದಿರುವ ಮಾಹಿತಿ ಪ್ರಕಾರ ನಿಮ್ಮನ್ನು ವಿಪಕ್ಷ ನಾಯಕನಾಗಿಯೂ ಮಾಡುವುದಿಲ್ಲ ಎಂದು ಕಾಲೆಳೆದರು.ಇದಕ್ಕೆ ಉಳಿದ ಸದಸ್ಯರು ಪದೇ ಪದೇ ಅವರನ್ನು ಕಾಳೆಲೆಯಬಾರದು ಎಂದಾಗ ಸಿಎಂ ಸಿದ್ದರಾಮಯ್ಯ ಹೇ ನನಗೆ ಯತ್ನಾಳ್ ಕಂಡರೆ ಬಹಳ … Continue reading Siddaramaiha : ನನಗೆ ಯತ್ನಾಳ್ ಕಂಡರೆ ಬಹಳ ಪ್ರೀತಿ….!