‘ಹೌದಪ್ಪಾ.. ನೀವ್ ಎಲ್ಲಿ ಅಕ್ಕಿ ಕೊಟ್ಟಿದ್ದೀರಿ..? ಸುಳ್ಳು ಹೇಳೋರಿಗೆ ನಾಚಿಕೆ ಮಾನ ಮರ್ಯಾದೆ ಇಲ್ಲ’

Hubballi Political News: ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಮ ಮಂತ್ರಾಕ್ಷತೆ ಬಗ್ಗೆ ಕಾಂಗ್ರೆಸ್ ಹೇಳಿಕೆ ನೀಡಿದ್ದರ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಮಂತ್ರಾಕ್ಷತೆ ನಾವು ಕೊಡುತ್ತಿದ್ದೇವೆ. ಇದರ ವಿವಾದವನ್ನು ಕಾಂಗ್ರೆಸ್ ಮಾಡ್ತಿದೆ. ನಮಗೆ ರಾಮಮಂದಿರ ಉದ್ಘಾಟನೆ ಸಂಪನ್ನವಾಗಬೇಕು. ನಮ್ಮ ಅಕ್ಕಿ ತಗೊಂಡು ಮಂತ್ರಾಕ್ಷತೆ ಅಂತಾರೆ. ಹೌದಪ್ಪಾ ನೀವ ಎಲ್ಲಿ ಅಕ್ಕಿ ಕೊಟ್ಟಿದ್ದೀರಿ..? ಸುಳ್ಳು ಹೇಳೋರಿಗೆ ನಾಚಿಕೆ ಮಾನ ಮರ್ಯಾದೆ ಇಲ್ಲ ಎಂದು ಜೋಶಿ ವಾಗ್ದಾಳಿ ನಡೆಸಿದ್ದಾರೆ. ಒಂದು ಕಾಳ ಅಕ್ಕಿ ಕೊಟ್ಟಿಲ್ಲ ನೀವು. ಮೊದಲು ಶ್ರೀರಾಮ … Continue reading ‘ಹೌದಪ್ಪಾ.. ನೀವ್ ಎಲ್ಲಿ ಅಕ್ಕಿ ಕೊಟ್ಟಿದ್ದೀರಿ..? ಸುಳ್ಳು ಹೇಳೋರಿಗೆ ನಾಚಿಕೆ ಮಾನ ಮರ್ಯಾದೆ ಇಲ್ಲ’