‘ನಿಮಗೆ ಈ ಬಗ್ಗೆ ಮಾತನಾಡಲು ಧೈರ್ಯವಿಲ್ಲ, ಏಕೆಂದರೆ ರಾಮ ನಿಮ್ಮ ಚುನಾವಣಾ ಅಸ್ತ್ರ ಮಾತ್ರ’
Political News: ಇಂದು ಪ್ರಧಾನಿ ಮೋದಿ ರಾಮಮಂದಿರ ಉದ್ಘಾಟನೆಯಲ್ಲಿ ಪಾಲ್ಗೊಂಡಂತೆ, ಸಿಎಂ ಸಿದ್ದರಾಮಯ್ಯ ಕೂಡ ಬಿದರಹಳ್ಳಿ ಹೋಬಳಿಯ, ಹಿರಂಡಹಳ್ಳಿ ಶ್ರೀರಾಮ ಟೆಂಪಲ್ ಟ್ರಸ್ಟ್ ನಿರ್ಮಿಸಿರುವ ಸಕುಟುಂಬ ಸಮೇತನಾಗಿರುವ ರಾಮ ಸೀತ ಲಕ್ಷ್ಮಣ ದೇವಾಲಯ ಹಾಗೂ 33 ಅಡಿ ಎತ್ತರದ ಏಕಶಿಲಾ ಆಂಜನೇಯ ಸ್ವಾಮಿ ವಿಗ್ರಹದ ಶಿಲಾ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ಕಾರ್ಯಕ್ರಮ ಉದ್ಘಾಟನೆ ಬಳಿಕ ಸಿಎಂ ಟ್ವೀಟ್ ಮಾಡಿದ್ದು, ಪ್ರಧಾನಿ ಮೋದಿಯವರು ನಿಜವಾಗಿಯೂ ರಾಮಭಕ್ತರೇ ಆಗಿದ್ದರೆ, ನೀವು ಕೊಟ್ಟ ವಾಗ್ದಾನದಲ್ಲಿ ಎಷ್ಟನ್ನು ಈಡೇರಿಸಿದ್ದೀರಿ ಎಂದು ಕೇಳಿದ್ದಾರೆ. … Continue reading ‘ನಿಮಗೆ ಈ ಬಗ್ಗೆ ಮಾತನಾಡಲು ಧೈರ್ಯವಿಲ್ಲ, ಏಕೆಂದರೆ ರಾಮ ನಿಮ್ಮ ಚುನಾವಣಾ ಅಸ್ತ್ರ ಮಾತ್ರ’
Copy and paste this URL into your WordPress site to embed
Copy and paste this code into your site to embed