ಪೊಲೀಸ್ ಕಿರುಕುಳಕ್ಕೆ ಯುವಕ ಆತ್ಮಹತ್ಯೆ: ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು!

Mysuru News: ಮೈಸೂರು: ಬಿಳಿಗೆರೆ ಪೊಲೀಸರ ಕಿರುಕುಳಕ್ಕೆ ಬೇಸತ್ತು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣ ಸಂಬಂಧ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಮೈಸೂರು SP ಸೀಮಾ ಲಾಟ್ಕರ್ ಅಮಾನತು ಮಾಡಿದ್ದಾರೆ. ನಂಜೇಶ್ ಹಾಗೂ ಪ್ರಸನ್ನಕುಮಾರ್ ಅಮಾನತುಗೊಂಡ ಸಿಬ್ಬಂದಿ. ಕರ್ತವ್ಯ ಲೋಪ ಅಡಿಯಲ್ಲಿ ಕ್ರಮಕ್ಕೆ ಆದೇಶಿಸಿದ್ದಾರೆ. ನವೆಂಬರ್ 12 ರಂದು ಬಿಳಿಗೆರೆ ಪೊಲೀಸರು ಕಿರಣ್ ಕುಮಾರ್ ಎಂಬ ಯುವಕನನ್ನು ಠಾಣೆಗೆ ಕರೆದೊಯ್ದಿದ್ದರು. ಬಳಿಕ ಪೊಲೀಸರು ಕಿರಣ್ಗೆ ಕಿರುಕುಳ ನೀಡಿದ್ದರಂತೆ. ಪೊಲೀಸರ ಕಿರುಕುಳದಿಂದ ನೊಂದ ಯುವಕ ಪೊಲೀಸರಿಂದ ತಪ್ಪಿಸಿಕೊಂಡು ಮನೆಗೆ ಬಂದಿದ್ದ. … Continue reading ಪೊಲೀಸ್ ಕಿರುಕುಳಕ್ಕೆ ಯುವಕ ಆತ್ಮಹತ್ಯೆ: ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು!