Friday, October 24, 2025

Latest Posts

ಪಿ ಎಂ ಗತಿಶಕ್ತಿ ವಿಡಿಯೋ ಕಾನ್ಫರೆನ್ಸ್ನಲ್ಲಿ ಸಿ ಎಂ ಬಸವರಾಜ ಬೊಮ್ಮಾಯಿಯವರು ಭಾಗಿ

- Advertisement -

ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು. ಪಿ ಎಂ ಗತಿಶಕ್ತಿ ಯೋಜನೆಯ ದಕ್ಷಿಣ ವಲಯದೆ ಸಮ್ಮೇಳನದಲ್ಲಿ ವಿಡಿಯೋ
ವಿಡಿಯೋ ಕಾನ್ಫರೆನ್ಸ್ನಲ್ಲಿ ಭಾಗಿಯಾಗಿದ್ದರು.
ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ, ದಕ್ಷಿಣ ವಲಯದ ರಾಜ್ಯಗಳ ಮುಖ್ಯಮಂತ್ರಿಗಳು, ಸಚಿವರು ಈ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದರು .

- Advertisement -

Latest Posts

Don't Miss